ಕರ್ನಾಟಕದ ಎಲ್ಲಾ ಬಂಧುಗಳಿಗೆ ನಮಸ್ಕಾರ ಪ್ರಸ್ತುತ ಈ ಲೇಖನದ ಮೂಲಕ ತಿಳಿಸಲಗಿರುವ ವಿಷಯವೇನೆಂದರೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಆದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮಿ ಯೋಜನೆಯಡಿ ಇಂತಹ ಮಹಿಳೆಯರಿಗೆ ಒಂದು ಭರ್ಜರಿ ಗಿಫ್ಟನ್ನು ನೀಡುತ್ತಿದ್ದಾರೆ. ಈ ಗಿಫ್ಟನ್ನು ಹೇಗೆ ಪಡೆದುಕೊಳ್ಳುವುದು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ ಈ ಲೇಖನವನ್ನು ಕೊನೆಯವರೆಗೂ ಓದಿ…
ಹೌದು ಬಂಧುಗಳೇ ಈ ಗೃಹಲಕ್ಷ್ಮಿ ಯೋಜನೆ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದು ಪ್ರಮುಖ ಮತ್ತು ಪ್ರಸಿದ್ಧ ಯೋಜನೆಯಾಗಿದೆ. ಏಕೆಂದರೆ ಈ ಯೋಜನೆಯ ಅಡಿಯಲ್ಲಿ ಬರುವಂತಹ 2000 ಹಣ ರಾಜ್ಯದ ಮಹಿಳೆಯರಿಗೆ ತುಂಬಾ ಇಷ್ಟ. ಆದಕಾರಣದಿಂದ ಈ ಯೋಜನೆ ರಾಜ್ಯದಲ್ಲಿ ಹೆಚ್ಚು ಪ್ರಸಿದ್ಧವಾದ ಯೋಜನೆ ಎಂದು ಹೇಳಬಹುದು. ರಾಜ್ಯ ಸರ್ಕಾರವು ಅಧಿಕಾರಕ್ಕೆ ಬರುವ ಮುನ್ನ ತಿಳಿಸಿದ ಹಾಗೆ ಈ ಗುರುಲಕ್ಷ್ಮೀ ಯೋಜನೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಈ ಯೋಜನೆಯನ್ನು ರಾಜ್ಯದ ಮಹಿಳೆಯರಿಗಾಗಿ ಜಾರಿಗೆ ತಂದಿದ್ದು. ಯೋಜನೆಗೆ ರಾಜ್ಯದ ಮನೆಯೊಡತಿಯರು ಅರ್ಜಿ ಸಲ್ಲಿಸಬಹುದು. ಈ ಯೋಜನೆಗೆ ಅರ್ಜಿ ಸಲ್ಲಿಸಿದ ರಾಜ್ಯದ ಎಲ್ಲಾ ಅರ್ಹ ಫಲಾನುಭವಿ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2000 ಹಣವನ್ನು ವರ್ಗಾವಣೆ ಮಾಡಲಾಗುತ್ತದೆ.

ಈಗ ಈ ಯೋಜನೆಯನ್ನು ಜಾರಿಗೆ ತಂದು ಸಂಪೂರ್ಣ ಒಂದು ವರ್ಷ ಪೂರ್ಣಗೊಂಡಿದೆ. ಈ ಯೋಜನೆ ಜಾರಿಗೆ ಬಂದ ಒಂದು ವರ್ಷ ಪೂರ್ಣಗೊಂಡ ಕಾರಣ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈ ಗುರು ಲಕ್ಷ್ಮಿಯ ಫಲಾನುಭವಿಗಳಿಗೆ ಒಂದು ಭರ್ಜರಿ ಗಿಫ್ಟ್ ನೀಡಲು ಮುಂದಾಗಿದ್ದಾರೆ. ಈ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ ರಾಜ್ಯದ ಎಲ್ಲಾ ಫಲಾನುಭವಿಗಳು ಈ ಗಿಫ್ಟನ್ನು ಪಡೆದುಕೊಳ್ಳಬಹುದು. ಲಕ್ಷ್ಮಿ ಹೆಬ್ಬಾಳ್ಕರ್ ಅವರು ನೀಡುತ್ತಿರುವ ಈ ಗಿಫ್ಟ್ ಅನ್ನು ಹೇಗೆ ಪಡೆದುಕೊಳ್ಳುವುದು ಮತ್ತು ಈ ಗಿಫ್ಟ್ ಪಡೆದುಕೊಳ್ಳಲು ಏನು ಮಾಡಬೇಕು ಎಂಬುದರ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ನೀಡಲಾಗಿದೆ ಈ ಲೇಖನವನ್ನು ಕೊನೆಯವರೆಗೂ ತಪ್ಪದೆ ಓದಿ. ಅರ್ಧಂಬರ್ಧ ಓದಿದ್ರೆ ನಿಮಗೆ ಪೂರ್ತಿ ವಿಷಯ ತಿಳಿಯುವುದಿಲ್ಲ.
ಸ್ನೇಹಿತರೆ ನಾವು ದಿನನಿತ್ಯ ಇದೇ ರೀತಿ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ದಿನನಿತ್ಯ ಅಧಿಕೃತ ಮಾಹಿತಿಯನ್ನು ನಮ್ಮ Karnatakaudyogamitra.com ಜಾಲತನದಲ್ಲಿ ಲೇಖನದ ಮೂಲಕ ಅಪ್ಲೋಡ್ ಮಾಡುತ್ತಿರುತ್ತೇವೆ. ಸರ್ಕಾರಿ ಯೋಜನೆಗಳ ಬಗ್ಗೆ ಅಷ್ಟೇ ಅಲ್ಲದೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳಲ್ಲಿ ಖಾಲಿ ಇರುವಂತಹ ಉದ್ಯೋಗಗಳ ಬಗ್ಗೆ ಕೂಡ ನಾವು ನಮ್ಮ ಜಾಲತಾಣದಲ್ಲಿ ಮಾಹಿತಿಯನ್ನು ನೀಡುತ್ತೇವೆ. ಅದರ ಜೊತೆಗೆ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಉದ್ಯೋಗಗಳ ಬಗ್ಗೆಯೂ ಸಹ ನಾವು ಮಾಹಿತಿಯನ್ನು ಅಪ್ಲೋಡ್ ಮಾಡುತ್ತಿರುತ್ತೇವೆ.
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಮತ್ತು ಸರ್ಕಾರಿ ಕೆಲಸದ ಬಗ್ಗೆ ನೀವು ಎಲ್ಲರಿಗಿಂತ ಮುಂಚಿತವಾಗಿ ಮಾಹಿತಿಯನ್ನು ಪಡೆಯಲು ಬಯಸಿದರೆ ತಪ್ಪದೆ ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಗ್ರೂಪ್ ಗೆ ಜಾಯಿನ್ ಆಗಿ. ಅಲ್ಲಿ ನಾವು ದಿನನಿತ್ಯ ಇದೇ ರೀತಿ ಅಧಿಕೃತ ಮಾಹಿತಿಗಳನ್ನು ಲೇಖನದ ಮೂಲಕ ಅಪ್ಲೋಡ್ ಮಾಡುತ್ತೇವೆ. ಅಲ್ಲಿ ನೀವು ಎಲ್ಲರಿಗಿಂತ ಮುಂಚಿತವಾಗಿ ನಮ್ಮ ಲೇಖನಗಳನ್ನು ಓದಬಹುದು…
ಗೃಹಲಕ್ಷ್ಮಿ ಯೋಜನೆ ( Gruhalakshmi Update ) :
ಹೌದು ಬಂಧುಗಳು ರಾಜ್ಯ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬರುವ ಮುನ್ನ 5 ಗ್ಯಾರಂಟಿ ಯೋಜನೆಗಳನ್ನು ರಾಜ್ಯದ ಜನತೆಗಾಗಿ ಘೋಷಿತ್ತು. ಅಧಿಕಾರಕ್ಕೆ ಬಂದ ನಂತರ ಅವುಗಳನ್ನು ಜಾರಿಗೆ ತರುವುದಾಗಿ ಭರವಸೆಯನ್ನು ನೀಡಿತ್ತು. ಕಾಂಗ್ರೆಸ್ ಸರ್ಕಾರವು ನೀಡಿದ ಮಾತಿನಂತೆ ಅಧಿಕಾರಕ್ಕೆ ಬಂದ ನೂರು ದಿನಗಳಲ್ಲಿ ತಾನು ಘೋಷಿಸಿದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿತು. ಅವುಗಳಲ್ಲಿ ಈ ಗೃಹಲಕ್ಷ್ಮಿ ಯೋಜನೆ ಒಂದು ಪ್ರಮುಖವಾದ ಯೋಜನೆ ಮತ್ತು ರಾಜ್ಯದಲ್ಲಿ ತುಂಬಾ ಪ್ರಸಿದ್ಧವಾದ ಯೋಜನೆಯಾಗಿದೆ. ಏಕೆಂದರೆ ಈ ಯೋಜನೆಗೆ ಅರ್ಜಿ ಸಲ್ಲಿಸಿದ ರಾಜ್ಯದ ಎಲ್ಲಾ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2000 ಹಣವನ್ನು ವರ್ಗಾವಣೆ ಮಾಡಲಾಗುತ್ತದೆ ಆದ್ದರಿಂದ ಈ ಯೋಜನೆಯು ಮಹಿಳೆಯರಿಗೆ ತುಂಬಾ ಇಷ್ಟವಾದ ಯೋಜನೆ ಎಂದು ಹೇಳಬಹುದು.
ಈ ಗೃಹಲಕ್ಷ್ಮಿ ಯೋಜನೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರವು ಅಗಸ್ಟ್ 30 2023ರಲ್ಲಿ ಮೈಸೂರಿನಲ್ಲಿ ಈ ಯೋಜನೆಗೆ ಚಾಲನೆಯನ್ನು ನೀಡಿದರು. ಇದೀಗ ಈ ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದು ಒಂದು ವರ್ಷ ಪೂರ್ಣಗೊಂಡಿದೆ. ಈ ಗೃಹಲಕ್ಷ್ಮಿ ಯೋಜನೆ ಒಂದು ವರ್ಷ ಯಶಸ್ವಿಯಾಗಿ ಪೂರ್ಣಗೊಂಡ ಕಾರಣ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಒಂದು ಭರ್ಜರಿ ಗಿಫ್ಟ್ ನೀಡಲು ಮುಂದಾಗಿದ್ದಾರೆ. ಹೌದು ಸ್ನೇಹಿತರೆ, ಈ ಗೃಹಲಕ್ಷ್ಮಿ ಯೋಜನೆ, ಜಾರಿಗೆ ಬಂದು ಒಂದು ವರ್ಷ ಯಶಸ್ವಿಯಾಗಿ ಪೂರ್ಣಗೊಂಡಿರುವ ಕಾರಣ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈ ಯೋಜನೆಯ ಫಲಾನುಭವಿ ಮಹಿಳೆಯರಿಗೆ ಭರ್ಜರಿ ಗಿಫ್ಟನ್ನು ನೀಡಲು ತೀರ್ಮಾನಿಸಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ಅವರು ನೀಡುತ್ತಿರುವ ಈ ಉಡುಗೊರೆಯನ್ನು ರಾಜ್ಯದ ಎಲ್ಲಾ ಗೃಹಲಕ್ಷ್ಮಿ ಫಲಾನುಭವಿಗಳು ಪಡೆದುಕೊಳ್ಳಬಹುದು.

ಲಕ್ಷ್ಮಿ ಹೆಬ್ಬಾಳ್ಕರ್ ಅವರು ನೀಡುತ್ತಿರುವ ಈ ಉಡುಗೊರೆಯನ್ನು ಹೇಗೆ ಪಡೆದುಕೊಳ್ಳುವುದು ಮತ್ತು ಈ ಉಡುಗೊರೆಯನ್ನು ಪಡೆಯಲು ಏನು ಮಾಡಬೇಕು ಎಂಬುದರ ಬಗ್ಗೆ ನಾವು ಈ ಕೆಳಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ ಮತ್ತು ಉಡುಗೊರೆಯನ್ನು ಪಡೆಯಲು ಏನು ಮಾಡಬೇಕೆಂಬುದನ್ನು ಸಹ ನಾವು ತಿಳಿಸಿದ್ದೇವೆ. ಆದ್ದರಿಂದ ಈ ಲೇಖನವನ್ನು ತಪ್ಪದೆ ಕೊನೆಯವರೆಗೂ ಓದಿ…
ಇಂತಹ ಮಹಿಳೆಯರಿಗೆ ಸಿಗಲಿದೆ ಭರ್ಜರಿ ಗಿಫ್ಟ್…!
ಹೌದು ಬಂದವಳೇ ಮೇಲೆ ತಿಳಿಸಿರುವ ಹಾಗೆ ಈ ಗೃಹಲಕ್ಷ್ಮಿ ಯೋಜನೆ, ಜಾರಿಗೆ ಬಂದು ಯಶಸ್ವಿಯಾಗಿ ಒಂದು ವರ್ಷ ಪೂರ್ಣಗೊಂಡಿದೆ. ಒಂದು ವರ್ಷ ಪೂರ್ಣಗೊಂಡಿರುವ ಕಾರಣದಿಂದ ಮಹಿಳಾ ಮತ್ತು ಮಕ್ಕಳ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರಿಗೆ ಒಂದು ಭರ್ಜರಿ ಗಿಫ್ಟ್ ನೀಡುತ್ತಿದ್ದಾರೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈಗ ತಿಳಿಯೋಣ ಬನ್ನಿ…
ಬಂಧುಗಳೇ ಈ ಗೃಹಲಕ್ಷ್ಮಿ ಯೋಜನೆಯ ಹಣದಿಂದ ರಾಜ್ಯದ ಮಹಿಳೆಯರಿಗೆ ತುಂಬಾ ಸಹಾಯವಾಗಿದೆ. ಅವರ ದಿನನಿತ್ಯದ ಸಣ್ಣ ಪುಟ್ಟ ಖರ್ಚಿಗೆ ಮತ್ತು ಅವರ ಮನೆಗೆ ಬೇಕಾದ ಅಗತ್ಯ ವಸ್ತುಗಳನ್ನು ತೆಗೆದುಕೊಳ್ಳಲು ಈ ಗೃಹಲಕ್ಷ್ಮಿ ಯೋಜನೆ ಯಿಂದ ಬರುವಂತಹ ರೂ.2000 ಹಣ ತುಂಬಾ ಸಹಾಯವಾಗಿದೆ ಎಂದು ಹೇಳಬಹುದು. ಇದೀಗ ಈ ಯೋಜನೆಯ ಫಲಾನುಭವಿಗಳಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗಿಫ್ಟನ್ನು ನೀಡುತ್ತಿದ್ದಾರೆ. ಈ ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಿಂದ ನಿಮಗೆ ಯಾವ ರೀತಿ ಸಹಾಯವಾಗಿದೆ ಎಂಬುದರ ಬಗ್ಗೆ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲು ಮಹಿಳಾ ಮತ್ತು ಮಕ್ಕಳ ಸಚಿವೆ ಆದ ಲಕ್ಷ್ಮಿ ಹೆಬ್ಬಾಳ್ಕರ್ ಅವರ ತಿಳಿಸಿದ್ದಾರೆ.
ಹೌದು ಬಂಧುಗಳೇ, ಇತ್ತೀಚಿನ ದಿನಗಳಲ್ಲಿ ಗೆಲ್ಸ್ ಮಾಡುವರು ಮತ್ತು ವೀಕ್ಷಿಸುವವರು ಸಾಕಷ್ಟು ಜನರಿದ್ದಾರೆ. ಈ ಯೋಜನೆಯಿಂದ ಆಗ ಲಾಭದ ಬಗ್ಗೆ ಒಂದು ವಿಡಿಯೋವನ್ನು ಮಾಡಿ ರೀಲ್ಸ್ ಮುಖಾಂತರ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಮಹಿಳೆಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಒಂದು ಗಿಫ್ಟ್ ಅನ್ನು ನೀಡಲಾಗಿದ್ದಾರೆ.
ನೀವು ಕೂಡ ಲಕ್ಷ್ಮಿ ಹೆಬ್ಬಾಳ್ಕರ್ ನೀಡುತ್ತಿರುವ ಈ ಬಹುಮಾನವನ್ನು ಪಡೆಯಲು ಬಯಸಿದರೆ ನಿಮಗೆ ಈ ಗೃಹಲಕ್ಷ್ಮಿ ಯೋಜನೆಯಿಂದ ಆಗಿರುವ ಉಪಯೋಗಗಳನ್ನು ಒಂದು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಿ. ಈ ಬಹುಮಾನವನ್ನು ಇದೇ ತಿಂಗಳು ಅಂದರೆ ಸಪ್ಟಂಬರ್ ತಿಂಗಳ 30ನೇ ತಾರೀಕಿನಂದು ಯಾವ ರಿಲ್ಸ್ ಹೆಚ್ಚು ವೀಕ್ಷಣೆ ಪಡೆದಿರುತ್ತಾರೆ ಅಂತಹ ಮಹಿಳೆಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬಹುಮಾನವನ್ನು ನೀಡುತ್ತಾರೆ. ಹೀಗಾಗಿ ನೀವು ಕೂಡ ರಿಲೀಸ್ ಮಾಡಿ ಜಾಲತಾಣದಲ್ಲಿ ಅಪ್ಲೋಡ್ ಮಾಡಿ ಲಕ್ಷ್ಮಿ ಹೆಬ್ಬಾಳ್ಕರ್ ನೀಡುತ್ತಿರುವ ಬಹುಮಾನವನ್ನು ಗೆಲ್ಲಬಹುದು.
ಇಲ್ಲಿಯವರೆಗೆ ಎಷ್ಟು ಕಂತುಗಳ ಹಣ ಬಿಡುಗಡೆಯಾಗಿದೆ…?
ಸ್ನೇಹಿತರೆ ನಿಮಗೆಲ್ಲ ತಿಳಿದಿರುವ ಹಾಗೆ ರಾಜ್ಯ ಕಾಂಗ್ರೆಸ್ ಸರ್ಕಾರವು ರಾಜ್ಯದ ಮಹಿಳೆಯಾಗಿ ಈ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಗೆ ರಾಜ್ಯದ ಮನೆಯ ಯಜಮಾನಿನರು ಅರ್ಜಿ ಸಲ್ಲಿಸಬಹುದು. ಮತ್ತು ಈ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ ಪ್ರತಿಯೊಬ್ಬ ಮಹಿಳೆಯರಿಗೂ ಪ್ರತಿ ತಿಂಗಳು 2000ಗಳ ಹಣವನ್ನು ಅವರ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ. ಇಲ್ಲಿಯವರೆಗೆ ಈ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದಂತಹ ಮಹಿಳೆಯರ ಖಾತೆಗೆ 11 ಕಂತುಗಳ ಹಣವನ್ನು ಜಮಾ ಮಾಡಲಾಗಿದೆ. ಪ್ರತಿ ತಿಂಗಳಿಗೆ ರೂ.2000 ಅಂದರೆ 22,000 ರೂಪಾಯಿಗಳ ಹಣವನ್ನು ಈ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ ರಾಜ್ಯದ ಫಲಾನುಭವಿ ಮಹಿಳೆಯರ ಖಾತೆಗೆ ಜಮಾ ಮಾಡಲಾಗಿದೆ.

ಇದೀಗ ಈ ಯೋಜನೆಯ 12ನೇ ಕಂತಿನ ಹಣವು ಸಹ ಈ ತಿಂಗಳು ಬಿಡುಗಡೆಯಾಗಲಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಿದ ರಾಜ್ಯದ ಅರ್ಹ ಫಲಾನುಭವಿ ಮಹಿಳೆಯರ ಖಾತೆಗೆ ಇದೇ ತಿಂಗಳು ಬಂದು ಸೇರಲಿದೆ. ಆದರೆ ಕೆಲ ಮಹಿಳೆಯರ ಅರ್ಜಿಗಳನ್ನು ರಾಜ್ಯ ಸರ್ಕಾರವು ರದ್ದು ಮಾಡಿದೆ. ರದ್ದು ಮಾಡಲು ಕಾರಣವೇನೆಂದು ಈ ಕೆಳಗೆ ಸಂಪೂರ್ಣವಾಗಿ ತಿಳಿಸಲಾಗಿದೆ.
ಇಂತಹ ಮಹಿಳೆಯ ರಾಜ್ಯಗಳನ್ನು ರದ್ದುಪಡಿಸಲಾಗಿದೆ :
ಹೌದು ಬಂಧುಗಳೇ, ರಾಜ್ಯ ಸರ್ಕಾರವು ಕೆಲವು ಮಹಿಳೆಯರ ಗೃಹಲಕ್ಷ್ಮಿ ಅರ್ಜಿಯನ್ನು ರದ್ದುಪಡಿಸಿದೆ ಮತ್ತು ಇನ್ನು ಮುಂದೆ ಅವರಿಗೆ ಈ ಗೃಹಲಕ್ಷ್ಮಿ ಯೋಜನೆಯಡಿ ಯಾವುದೇ ರೀತಿ ಹಣ ಬರುವುದಿಲ್ಲ. ಯಾವ ಯಾವ ಮಹಿಳೆಯರ ಅರ್ಜಿಗಳನ್ನು ರದ್ದುಪಡಿಸಿದೆ ಮತ್ತು ರದ್ದುಪಡಿಸಲು ಕಾರಣವೇನು ಎಂದು ಈಗ ತಿಳಿಯೋಣ ಬನ್ನಿ…
ಈ ಗೃಹಲಕ್ಷ್ಮಿ ಯೋಜನೆಗೆ ರಾಜ್ಯದಲ್ಲಿ ಒಟ್ಟು 1 ಕೋಟಿ 10 ಲಕ್ಷ ಜನ ಮಹಿಳೆಯರು ಅರ್ಜಿಯನ್ನು ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಿದ ಎಲ್ಲಾ ಮಹಿಳೆಯರ ಖಾತೆಗೆ ಈಗಾಗಲೇ 11 ಕಂತುಗಳ ಹಣವನ್ನು ಯಶಸ್ವಿಯಾಗಿ ಜಮಾ ಮಾಡಲಾಗಿದೆ ಅಂದರೆ 22,000 ರೂಪಾಯಿಗಳ ಹಣವನ್ನು ಅರ್ಹ ಪಲ್ಲಾನುಭವಿ ಮಹಿಳೆಯರ ಖಾತೆಗೆ ಜಮಾ ಮಾಡಲಾಗಿದೆ. ಆದರೆ 5 ಲಕ್ಷ ಮಹಿಳೆಯರ ಅರ್ಜೆಗಳನ್ನು ರಾಜ್ಯ ಸರ್ಕಾರವು ರದ್ದು ಮಾಡಿದೆ. ರದ್ದು ಮಾಡಲು ಕಾರಣವೇನೆಂದರೆ ಈ ಗೃಹಲಕ್ಷ್ಮಿ ಯೋಜನೆಗೆ ಅರ್ಹರ ಅಲ್ಲದ ಕೆಲ ಮಹಿಳೆಯರು ಅರ್ಜಿಯನ್ನು ಸಲ್ಲಿಸಿ ಈ ಯೋಜನೆಯ ಲಾಭವನ್ನು ಪಡೆಯುತ್ತಿದ್ದರು. ಮತ್ತು ನಕಲಿ ದಾಖಲೆಗಳನ್ನು ನೀಡಿ ಈ ಯೋಜನೆಗೆ ಅರ್ಜಿ ಸಲ್ಲಿಸಿ ಈ ಯೋಜನೆಯಿಂದ ಹಣವನ್ನು ಪಡೆಯುತ್ತಿರುವಂತಹ ಮಹಿಳೆಯರ ಅರ್ಜಿಗಳನ್ನು ರಾಜ್ಯ ಸರ್ಕಾರವು ರದ್ದು ಮಾಡಿದೆ.
ಮತ್ತು ಸರ್ಕಾರಿ ನೌಕರಿಯಲ್ಲಿರುವಂತಹ ಮಹಿಳೆಯರ ಅರ್ಜಿ ಮತ್ತು ಮನೆಯಲ್ಲಿ ಯಾರಾದರೂ ಸರ್ಕಾರಿ ಕೆಲಸದಲ್ಲಿದ್ದರೆ ಅಂತಹ ಮಹಿಳೆಯರ ಅರ್ಜಿಯನ್ನು ಸಹ ರಾಜ್ಯ ಸರ್ಕಾರ ರದ್ದು ಮಾಡಿದೆ ಮತ್ತು ಟ್ಯಾಕ್ಸ್ ತುಂಬುತ್ತಿರುವ ಕುಟುಂಬದ ಮಹಿಳೆಯರ ಅರ್ಜಿಗಳನ್ನು ಸಹ ರಾಜ್ಯ ಸರ್ಕಾರವು ಈಗಾಗಲೇ ರದ್ದು ಮಾಡಿದೆ. ಮತ್ತು ಇನ್ನು ಮುಂದೆ ಅವರಿಗೆ ಗೃಹಲಕ್ಷ್ಮಿ ಯೋಜನೆಯಿಂದ ಯಾವುದೇ ರೀತಿ ಹಣ ಬರುವುದಿಲ್ಲ.
ಸ್ನೇಹಿತರೆ ನಿಮಗೇನಾದರೂ ಈ ಲೇಖನದಿಂದ ಉಪಯುಕ್ತ ಮಾಹಿತಿ ದೊರಕಿದ್ದರೆ ಈ ಲೇಖನವನ್ನು ನಿಮ್ಮ ಕುಟುಂಬದವರು ಮತ್ತು ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಅವರಿಗೂ ಕೂಡ ಸಹಾಯವಾಗಲಿ ಮತ್ತು ಅವರಿಗೂ ಸಹ ಮಾಹಿತಿ ತಿಳಿಯಲಿ.
ಮತ್ತು ಇದೇ ರೀತಿ ದಿನನಿತ್ಯ ಎಲ್ಲರಿಗಿಂತ ಮುಂಚಿತವಾಗಿ ಸರ್ಕಾರಿ ಯೋಜನೆಗಳ ಮಾಹಿತಿ ಪಡೆಯಲು ಮತ್ತು ಸರ್ಕಾರಿ ಕೆಲಸದ ಬಗ್ಗೆ ಮಾಹಿತಿ ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ ಅನ್ನು ಜಾಯಿನ್ ಆಗಿ. ನಾವು ಇದೇ ರೀತಿ ದಿನನಿತ್ಯ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸರ್ಕಾರಿ ಕೆಲಸದ ಬಗ್ಗೆ ಮಾಹಿತಿಯನ್ನು ಅಪ್ಲೋಡ್ ಮಾಡುತ್ತಿರುತ್ತೇವೆ.